ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm