ಬ್ರೇಕಿಂಗ್ ನ್ಯೂಸ್
20-08-25 12:11 pm Bangalore Correspondent ಕರ್ನಾಟಕ
ಬೆಂಗಳೂರು, ಆ 20 : ಕಾಂಗ್ರೆಸ್ ಸರಕಾರದ ರಾಜ್ಯದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯಡಿ 500 ಕೋಟಿಗೂ ಹೆಚ್ಚುಬಾರಿ ಮಹಿಳೆಯರು ಬಸ್ ಸಂಚಾರ ಮಾಡಿರುವುದು 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿ ಇತಿಹಾಸ ನಿರ್ಮಿಸಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, “ಇಡೀ ನಾಡು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರದ ಶಕ್ತಿ ಯೋಜನೆಯು ಪ್ರತಿಷ್ಠಿತ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ದಾಖಲಾಗಿದೆ. ಮಹಿಳಾ ಸಬಲೀಕರಣ ದೆಡೆಗಿನ ದಿಟ್ಟ ಹೆಜ್ಜೆಯಾದ ಶಕ್ತಿ ಯೋಜನೆ ಚಾಲನೆಗೊಂಡ ದಿನದಿಂದ ಅಂದರೆ ಜೂನ್ 11, 2023ರಿಂದ ಜುಲೈ 25, 2025ರ ಅವಧಿಯಲ್ಲಿ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಸ್ವಾವಲಂಬಿ ಬದುಕಿನೆಡೆಗೆ ಪ್ರಯಾಣಿಸುವ ಮೂಲಕ ಈ ಇತಿಹಾಸ ಸೃಷ್ಟಿಸಿದ್ದಾರೆ,'' ಎಂದು ಹೇಳಿದ್ದಾರೆ.
“ಈ ಸಾಧನೆಯ ಶ್ರೇಯ ಉದ್ಯೋಗ, ಶಿಕ್ಷಣ, ವೈದ್ಯಕೀಯ ಚಿಕಿತ್ಸೆ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಸಂಚರಿಸುವ ನಾಡಿನ ನನ್ನ ತಾಯಂದಿರು, ಅಕ್ಕ, ತಂಗಿಯರಿಗೆ ಸಲ್ಲಬೇಕು. ಔದ್ಯೋಗಿಕ ವಲಯದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗಿದೆ. ಜತೆಗೆ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ 1 ಸ್ಥಾನಕ್ಕೆ ತಲುಪಿದೆ. ಶಕ್ತಿ ಯೋಜನೆ ಸಾಮಾಜಿಕವಾಗಿ, ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂಬ ನನ್ನ ನಂಬಿಕೆ ಈ ಮೂಲಕ ಹುಸಿ ಯಾಗಲಿಲ್ಲ. ನನಗಿದು ಅತ್ಯಂತ ಸಂತಸದ ಕ್ಷಣ. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೂ ಅಭಿನಂದನೆಗಳು,'' ಎಂದು ಸಿಎಂ ತಿಳಿಸಿದ್ದಾರೆ.
Karnataka’s flagship guarantee scheme ‘Shakti’, which provides free bus travel for women, has achieved a historic milestone by entering the Golden Book of World Records. More than 500 crore free journeys have been made by women under this scheme, setting a global record.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm