ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm