ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm