ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm