ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm