ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
07-08-25 10:18 pm
Bangalore Correspondent
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
07-08-25 10:29 pm
Mangalore Correspondent
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
Dharmasthala, Attack on YouTubers: ಯೂಟ್ಯೂಬರ್...
07-08-25 03:26 pm
Dharmasthala Temple, NIA, Bomb: ಕುಕ್ಕರ್ ಬಾಂಬ್...
07-08-25 11:19 am
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
07-08-25 08:59 pm
Bangalore Correspondent
Kudla Rampage Attack, Ajay Anchan, Dharmastha...
06-08-25 08:02 pm
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am