ಬ್ರೇಕಿಂಗ್ ನ್ಯೂಸ್
25-12-20 02:43 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.25: ಕೋವಿಡ್ ನಿಯಂತ್ರಣ ಮಾಡಲು ನೈಟ್ ಕರ್ಪ್ಯೂ ಐಡಿಯಾವನ್ನು ಸರ್ಕಾರಕ್ಕೆ ಕೊಟ್ಟವರ ಫೋಟೋ ಕೊಟ್ಟರೆ ಮನೆಯಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಸುಧಾಕರ್ ಬಗ್ಗೆ ಚಿಂತೆ ಇಲ್ಲ. ಆದರೆ ಬಿಎಸ್ ಯಡಿಯೂರಪ್ಪ ಏಕೆ ಇಷ್ಟೊಂದು ವೀಕ್ ಆಗಿದ್ದಾರೋ ಅನಿಸತ್ತೆ.. ಇವರಿಗೆ ಸಲಹೆ ನೀಡುವವರಿಗಿಂತ ರಾಜ್ಯದ ಜನರು ಹೆಚ್ಚು ಬುದ್ಧಿವಂತರಿದ್ದಾರೆ.. ಹಗಲು ಕೊರೊನಾ ಬರಲ್ಲ. ರಾತ್ರಿ ಕೊರೊನಾ ಬರುತ್ತದೆ ಎಂದಿದ್ದು ಯಾರೆನ್ನುವುದು ಬೇಕಿತ್ತು. ಬೆಂಗಳೂರು ಇಡೀ ಪ್ರಪಂಚದಲ್ಲಿ ಹೆಸರು ಮಾಡಿದೆ. ಇಂಥ ಜಾಗದಲ್ಲಿ ಕುಳಿತು ಪ್ರಪಂಚದ ಜನ ನಗುವಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಯಾರ ಹತ್ತಿರವೂ ಚರ್ಚಿಸದೆ ನೈಟ್ ಕರ್ಫ್ಯೂಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಸಾಮಾನ್ಯ ಜ್ಞಾನ ಬೇಕು, ಅದು ಇಲ್ಲದವರು ಕೈಗೊಂಡಿರುವ ನಿರ್ಧಾರ ಇದು. ಇಡೀ ದೇಶದ ಜನ, ಪ್ರಪಂಚದ ಜನ ನೋಡುತ್ತಾರೆಂಬ ಜ್ಞಾನ ಇರಬೇಕು. ಇದು ಬರೀಯ ಸುಧಾಕರ್, ಯಡಿಯೂರಪ್ಪ ಅಂತಲ್ಲ. ರಾಜ್ಯದ ಜನರ ಪ್ರಶ್ನೆ. ಒಂದು ವರ್ಷ ಲಾಕ್ಡೌನ್, ಕರ್ಫ್ಯೂ ಮಾಡಿ, ಎಲ್ಲ ತಲೆಕೆಳಗಾಗಿದೆ ಎಂದು ಮೂದಲಿಸಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm