ಬ್ರೇಕಿಂಗ್ ನ್ಯೂಸ್
21-08-25 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆ.21 : ಧರ್ಮಸ್ಥಳ ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಅನುಮತಿ ಇಲ್ಲದೆ ಶವಗಳನ್ನು ಹೂತಿರುವುದು ಎಸ್ಐಟಿ ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ(ಎಫ್ಸಿ) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕಾನೂನು ರೀತಿಯಲ್ಲಿ ಕ್ರಮ ಆಗುತ್ತದೆ ಎಂದು ತಿಳಿಸಿದರು. ಏತನ್ಮಧ್ಯೆ ಸಚಿವ ಈಶ್ವರ್ ಖಂಡ್ರೆಯವರು ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತ (ಕೆ.ಎಸ್.ಎಫ್. ಐ.ಸಿ.)ದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕಂಪನಿಗಳ ಕಾಯಿದೆ ಅಡಿ 1973ರಲ್ಲಿ ಸ್ಥಾಪನೆಯಾದ ಕೆಎಸ್ಎಫ್ಐಸಿ ಗುಣಮಟ್ಟದ ಪೀಠೋಪಕರಣ, ಬಾಗಿಲು, ಬಾಗಿಲವಾಡ, ಕಿಟಕಿ ಇತ್ಯಾದಿಗಳನ್ನು ಸಿದ್ಧಪಡಿಸಿ ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುವ ನಿಗಮ ಈಗ ಇಂದಿನ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಇ-ಕಾಮರ್ಸ್ ಅಂತರ್ಜಾಲ ತಾಣ ಸಿದ್ಧಪಡಿಸಿದ್ದು, ಇದನ್ನು ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಲೂರು ಅವರ ಸಮ್ಮುಖದಲ್ಲಿ ಉದ್ಘಾಟಿಸಲು ಹರ್ಷಿಸುತ್ತೇನೆ ಎಂದು ಹೇಳಿದರು.
Forest Minister Eshwar Khandre stated that if the Special Investigation Team (SIT) finds evidence of unauthorized burials inside the Dharmasthala reserve forest, strict legal action will be taken under the Forest Conservation Act.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm