ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am