ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am