ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
10-03-26 11:04 am
HK News Staffer
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm