ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm