ಬ್ರೇಕಿಂಗ್ ನ್ಯೂಸ್
22-08-25 09:47 am HK News Desk ಕರ್ನಾಟಕ
ವಿಜಯಪುರ, ಆ 22 : 'ಧರ್ಮಸ್ಥಳದ ವಿರುದ್ಧ ಧ್ವನಿ ಎತ್ತಿರುವ ಮಹೇಶ ಶೆಟ್ಟಿ ತಿಮ್ಮರೋಡಿ ಯಾವ ಮೂಲದವರು? ತಿಮ್ಮರೋಡಿಗೆ ಪ್ರಚೋದನೆ ಕೊಡುತ್ತಿರುವವರು ಯಾರು? ಧರ್ಮಸ್ಥಳ ಪ್ರಕರಣದಲ್ಲಿ ಒಂದು ಕಡೆ ಚಿವುಟುವುದು, ಇನ್ನೊಂದು ಕಡೆ ತೂಗುವ ಕೆಲಸವನ್ನು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮಾಡುತ್ತಿದ್ದಾರೆ' ಎಂದು ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.
'ಕರಾವಳಿಯಲ್ಲಿ ಯಾವುದೇ ಧಾರ್ಮಿಕ ಉದ್ರೇಕಕಾರಿ ಕಾರ್ಯಕ್ರಮಗಳು ನಡೆದರೂ ಅದರ ಹಿಂದೆ ಸಂಘ ಪರಿವಾರದ ಕಲ್ಲಡ್ಕ ಪ್ರಭಾಕರ ಭಟ್ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ಮೊನ್ನೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಬಂದಾಗ ಕಲ್ಲಡ್ಕ ಪ್ರಭಾಕರ ಭಟ್ರು ಏಕೆ ಇರಲಿಲ್ಲ' ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

'ಧರ್ಮಸ್ಥಳ ವಿಷಯದಲ್ಲಿ ಕಾಂಗ್ರೆಸ್, ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿಯವರ ಯಾವುದೇ ಹಿತಾಸಕ್ತಿ ಇಲ್ಲ. ಕೋರ್ಟ್ ಆದೇಶದ ಮೇರೆಗೆ ಎಸ್ಐಟಿ ರಚನೆಯಾಗಿ, ತನಿಖೆಯಾಗುತ್ತಿದೆ. ವೀರೇಂದ್ರ ಹೆಗ್ಗಡೆ ಅವರೂ ಎಸ್ಐಟಿ ರಚನೆಯನ್ನು ಸ್ವಾಗತಿಸಿದ್ದಾರೆ.
ಶೀಘ್ರ ವಾಸ್ತವಾಂಶ ಹೊರಬರಲಿದೆ' ಎಂದು ಹೇಳಿದರು.
ಯತ್ನಾಳ ಇನ್ನೊಬ್ಬ ಮುತಾಲಿಕ್:
'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾಡಿನ ಸೌಹಾರ್ದ ಕೆಡಿಸುವ, ಕೋಮು ಪ್ರಚೋಧನೆ ಮಾಡುವ ವಿಷಯದಲ್ಲಿ ಇನ್ನೊಬ್ಬ ಮುತಾಲಿಕ್ ಆಗಲು ಹೊರಟಿದ್ದಾರೆ. ಅವರ ಯಾವುದೇ ಪ್ರಯೋಗಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ' ಎಂದು ಕಿಡಿ ಕಾರಿದ್ದಾರೆ
Karnataka Pradesh Congress Committee (KPCC) Campaign Committee President Vinay Kumar Sorake has made explosive allegations, questioning the motives behind Mahesh Shetty Timmarodi’s campaign against Dharmasthala.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm