ಬ್ರೇಕಿಂಗ್ ನ್ಯೂಸ್
22-08-25 08:01 pm Bangalore Correspondent ಕರ್ನಾಟಕ
ಬೆಂಗಳೂರು, ಆ.22: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಪ್ರಕರಣಗಳ ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, ಈ ತಿಂಗಳ 23ರಿಂದ ಮುಂದಿನ ಸೆ.19 ವರೆಗೆ ಈ ರಿಯಾಯಿತಿ ಸೌಲಭ್ಯ ಚಾಲ್ತಿಯಲ್ಲಿರುತ್ತದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ತಿಳಿಸಿದೆ.
ಇದರ ಬೆನ್ನಲ್ಲೇ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಗೆ ಸಂಚಾರ ಪೊಲೀಸರು ಅವಕಾಶ ನೀಡಿದ್ದಾರೆ. ತ್ವರಿತವಾಗಿ ಸಂಚಾರ ಉಲ್ಲಂಘನೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಸಂಚಾರ ವಿಭಾಗದ ಪೊಲೀಸರೂ ಮನವಿ ಮಾಡಿದ್ದಾರೆ.
ದಂಡ ಪಾವತಿಸುವ ವಿಧಾನ;
In a welcome move for motorists across Karnataka, the state government has announced a 50% discount on pending traffic violation fines. This rebate applies to outstanding cases registered through the Traffic e-Challan system of the police department.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm