ಬ್ರೇಕಿಂಗ್ ನ್ಯೂಸ್
24-08-25 05:30 pm Bangalore Correspondent ಕರ್ನಾಟಕ
ಬೆಂಗಳೂರು, ಆ 24 : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಸಲು ನಿಗದಿಪಡಿಸಲಾಗಿದ್ದ ಅವಧಿಯ ಮೊದಲನೆಯ ದಿನವಾದ ಶನಿವಾರ ಎಲ್ಲ ವಿಧಾನಗಳ ಮೂಲಕ 1,48,747 ಪ್ರಕರಣಗಳು ಇತ್ಯರ್ಥಗೊಂಡು ಒಟ್ಟು 4,18,20,500 ರೂ. ದಂಡ ಪಾವತಿ ಆಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡ ಪಾವತಿಸಲು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದೆ. ಈ ಆದೇಶ ಆ.23ರಿಂದ ಜಾರಿಗೆ ಬಂದಿದೆ. ಆ.23ರಿಂದ ಸೆ.12ರವರೆಗೆ ರಿಯಾಯಿತಿ ಜಾರಿಯಲ್ಲಿ ಇರುತ್ತದೆ ಆದರೆ, ಈ ರಿಯಾಯಿತಿ 2023ರ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರವೇ ಅನ್ವಯ.
ವಾಹನದ ಮಾಲೀಕರಿಗೆ ಮತ್ತೊಂದು ಅವಕಾಶ: ಕಳೆದ ಎರಡು ವರ್ಷಗಳ ಹಿಂದೆ 2023ರಲ್ಲಿ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಕಿ ಉಳಿಸಿಕೊಂಡ ದಂಡ ಪಾವತಿಸಲು ಶೇ.50ರಷ್ಟು ರಿಯಾಯಿತಿ ಘೋಷಣೆ ಮಾಡಿತ್ತು. ಆಗ ಅಂದಾಜು 250 ಕೋಟಿ ರೂ.ಗೂ ಹೆಚ್ಚಿನ ಪ್ರಮಾಣದ ದಂಡವನ್ನು ವಸೂಲಿ ಮಾಡಲಾಗಿತ್ತು. 2023ರ ಫೆಬ್ರವರಿ 23ಕ್ಕಿಂತ ಮುಂಚಿನ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶವೆನ್ನುವಂತೆ ಶೇ.50ರಷ್ಟು ರಿಯಾಯಿತಿ ನೀಡಲಾಗಿದೆ.
ಎಲ್ಲ ವಾಹನ ಮಾಲೀಕರು ಮತ್ತು ಚಾಲಕರು ಈ ಸೀಮಿತ ಅವಧಿಯ ಅವಕಾಶವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಹಾಗೂ ತಮ್ಮ ವಾಹನಗಳ ಮೇಲಿರುವ ಸಂಚಾರ ಉಲ್ಲಂಘನೆಗಳ ಬಾಕಿ ಇರುವ ದಂಡಗಳನ್ನು ಪಾವತಿಸಿ, ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಿಎಂ ಕೋರಿದ್ದಾರೆ.
On the first day of the government’s 50% discount offer on pending traffic fines, a staggering ₹4.18 crore was collected from 1,48,747 cases, the traffic police department reported on Saturday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am