ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am