ಬ್ರೇಕಿಂಗ್ ನ್ಯೂಸ್
25-08-25 06:07 pm HK News Desk ಕರ್ನಾಟಕ
ತುಮಕೂರು, ಆ.25 : ಅವರು ಆರ್ಎಸ್ಎಸ್ ಗೀತೆ ಹಾಡಬಹುದು. ಖಾಸಗಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಜತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಕೆಎನ್ ರಾಜಣ್ಣ , ಡಿ.ಕೆ.ಶಿವಕುಮಾರ್ ಅಧಿವೇಶನದಲ್ಲಿ ಆರ್ಎಸ್ಎಸ್ ಗೀತೆ ಹಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ಪ್ರಯಾಗ್ ರಾಜ್ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು.
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ. ಈ ಎಲ್ಲಾ ವೈರುಧ್ಯಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡಲಿದ್ದೇನೆ ಎಂದು ಅಸಮಾಧಾನ ಹೊರಹಾಕಿದರು.
ಕೋಮುವಾದಿಗಳಿಗೆ ಬೆಂಬಲವಾಗಿರುವ ಮುಖೇಶ್ ಅಂಬಾನಿ ಮಗನ ಮದುವೆಗೆ ಹೋಗುವುದಿಲ್ಲ ಎಂದು ಸ್ವತಃ ರಾಹುಲ್ ಗಾಂಧಿ ಅವರು ಹೇಳಿದ ನಂತರವೂ ಅಂಬಾನಿ ಮಗನ ಮದುವೆ ಹೋಗುತ್ತಾರೆ, ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ ಎಂದು ಕಿಡಿಕಾರಿದರು. ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು ಎಂದು ಡಿಕೆಶಿ ಹೆಸರೆತ್ತದೆ ಟೀಕಿಸಿದರು.
Senior Congress leader and former minister K.N. Rajanna launched a sharp attack on Deputy Chief Minister D.K. Shivakumar, accusing him of double standards within the party.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm