ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm