ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.

ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm