ಬ್ರೇಕಿಂಗ್ ನ್ಯೂಸ್
25-12-20 03:37 pm Headline Karnataka News Network ಕರ್ನಾಟಕ
ಮೈಸೂರು, ಡಿ.25 : ಕೊರೊನಾ ಕಾರಣಕ್ಕೆ ಕಳೆದ ಹತ್ತು ತಿಂಗಳಿನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತೀರಾ..? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡುವುದನ್ನು ತಪ್ಪಿಸಿ ಎಂದು ಸಂಸದ ಪ್ರತಾಪಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಕಡೆಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಸರಿಯೂ ಅಲ್ಲ ಎನ್ನುವ ಮೂಲಕ ರಾಜ್ಯ ಸರಕಾರದ ನೈಟ್ ಕರ್ಫ್ಯೂ ಬಗ್ಗೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಕೊರೊನಾದಿಂದಾಗಿ ಹಲವು ಉದ್ಯಮ ಸಂಸ್ಥೆಗಳು ತೀವ್ರ ಪರಿಣಾಮ ಎದುರಿಸಿವೆ. ಏನೇ ನಿರ್ಬಂಧ ಇದ್ದರೂ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು.
ನೀವು ತಿಂತೀರಿ ಅಂತ ಕುರುಬ ಸಮಾಜವೇ ಬೀಫ್ ತಿನ್ನುತ್ತಾರೆಯೇ ?
ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಆಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm