ಬ್ರೇಕಿಂಗ್ ನ್ಯೂಸ್
26-08-25 10:47 pm HK News Desk ಕರ್ನಾಟಕ
ಹೊಸಪೇಟ, ಆ 26 : ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಲವ್ ಜಿಹಾದ್ ಮಾದರಿಯಲ್ಲಿ ಇದೊಂದು ಮತಾಂತರ ಜಿಹಾದ್ ಆಗಿದೆ. ಧರ್ಮಸ್ಥಳದ ಕುರಿತು ಷಡ್ಯಂತ್ರ ನಡೆಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿದ್ದಾರೆ. ಈ ಸರ್ಕಾರಕ್ಕೆ ಆದಾಯ ಇಲ್ಲ, ಧರ್ಮಸ್ಥಳಕ್ಕೆ ತಿರುಪತಿಯಂತೇ ಆದಾಯ ಬರುತ್ತದೆ. ಹಾಗಾಗಿ, ಈ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಲು ಈ ಕೆಲಸ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಹುನ್ನಾರ ಅಡಗಿದೆ. ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿವೆ. ಚರ್ಚ್ ಹಾಗೂ ಮಸೀದಿ ಕಡೆ ಕಾಂಗ್ರೆಸ್ನವರು ಹೋಗುವುದಿಲ್ಲ. ಇದರ ಹಿಂದೆ ದೊಡ್ಡ ಗ್ಯಾಂಗ್ ಕೆಲಸ ಮಾಡುತ್ತಿದೆ. ಮಾಸ್ಕ್ಮ್ಯಾನ್, ಸುಜಾತಾ ಭಟ್ ಇವರೆಲ್ಲ ಪಾತ್ರಧಾರಿಗಳು. ಮಾಸ್ಕ್ ಹಾಕಿರುವವನ ಹಿಂದೆ ಸರ್ಕಾರ ಇದೆ. ಅವನಿಗೆ ಮುಸುಕು ಹಾಕಿಸಿದ್ದು ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಗತಿಪರರೂ ಇದರ ಹಿಂದೆ ಇದ್ದಾರೆ. ಬುರುಡೆ ಕಥೆ ಹೊರಗಡೆ ಬಂದ ಕೂಡಲೇ ಪ್ರಗತಿಪರರು ಕಾಣೆಯಾಗಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಜನರ ತೆರಿಗೆ ದುಡ್ಡು ಖರ್ಚು ಮಾಡಿದೆ. ನಮ್ಮ ಸರ್ಕಾರ ಇದ್ದಾಗಲೂ ಇಂತಹ ದೂರು ಬಂದಿದ್ದವು. ನಾವು ಎಸ್ಐಟಿ ರಚನೆ ಗೊಡವಿಗೆ ಹೋಗಲಿಲ್ಲ. ಈ ಚಿನ್ನಯ್ಯ ಎಂಥವನು ಎಂಬುದು ಮಂಡ್ಯದ ನಾಗಮಂ ಗಲದ ಜನತೆಗೆ ಗೊತ್ತು. ಹೀಗಿದ್ದರೂ ಸರ್ಕಾರ ಮುಸುಕು ಹಾಕಿಸಿದೆ. ಯಾವನೋ ಒಬ್ಬ ದಾರಿಯಲ್ಲಿ ಹೋಗುವವನ ಮಾತು ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior BJP leader and Leader of Opposition R. Ashoka has alleged a larger conspiracy behind the ongoing controversy surrounding Dharmasthala temple. He accused the Congress-led state government of deliberately trying to bring Dharmasthala under the control of the Muzrai (Religious Endowment) Department for financial gain.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am