ಬ್ರೇಕಿಂಗ್ ನ್ಯೂಸ್
26-08-25 10:47 pm HK News Desk ಕರ್ನಾಟಕ
ಹೊಸಪೇಟ, ಆ 26 : ಧರ್ಮಸ್ಥಳ ವಿಚಾರವಾಗಿ ಬುರುಡೆ ಬಿಡಲಾಗಿದೆ. ಲವ್ ಜಿಹಾದ್ ಮಾದರಿಯಲ್ಲಿ ಇದೊಂದು ಮತಾಂತರ ಜಿಹಾದ್ ಆಗಿದೆ. ಧರ್ಮಸ್ಥಳದ ಕುರಿತು ಷಡ್ಯಂತ್ರ ನಡೆಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಹೊರಟಿದ್ದಾರೆ. ಈ ಸರ್ಕಾರಕ್ಕೆ ಆದಾಯ ಇಲ್ಲ, ಧರ್ಮಸ್ಥಳಕ್ಕೆ ತಿರುಪತಿಯಂತೇ ಆದಾಯ ಬರುತ್ತದೆ. ಹಾಗಾಗಿ, ಈ ದೇಗುಲವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡಲು ಈ ಕೆಲಸ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಚಾರದಲ್ಲಿ ದೊಡ್ಡ ಹುನ್ನಾರ ಅಡಗಿದೆ. ಹಿಂದೂ ದೇವಾಲಯಗಳು ಟಾರ್ಗೆಟ್ ಆಗಿವೆ. ಚರ್ಚ್ ಹಾಗೂ ಮಸೀದಿ ಕಡೆ ಕಾಂಗ್ರೆಸ್ನವರು ಹೋಗುವುದಿಲ್ಲ. ಇದರ ಹಿಂದೆ ದೊಡ್ಡ ಗ್ಯಾಂಗ್ ಕೆಲಸ ಮಾಡುತ್ತಿದೆ. ಮಾಸ್ಕ್ಮ್ಯಾನ್, ಸುಜಾತಾ ಭಟ್ ಇವರೆಲ್ಲ ಪಾತ್ರಧಾರಿಗಳು. ಮಾಸ್ಕ್ ಹಾಕಿರುವವನ ಹಿಂದೆ ಸರ್ಕಾರ ಇದೆ. ಅವನಿಗೆ ಮುಸುಕು ಹಾಕಿಸಿದ್ದು ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಗತಿಪರರೂ ಇದರ ಹಿಂದೆ ಇದ್ದಾರೆ. ಬುರುಡೆ ಕಥೆ ಹೊರಗಡೆ ಬಂದ ಕೂಡಲೇ ಪ್ರಗತಿಪರರು ಕಾಣೆಯಾಗಿದ್ದಾರೆ ಎಂದು ದೂರಿದರು.
ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ, ಜನರ ತೆರಿಗೆ ದುಡ್ಡು ಖರ್ಚು ಮಾಡಿದೆ. ನಮ್ಮ ಸರ್ಕಾರ ಇದ್ದಾಗಲೂ ಇಂತಹ ದೂರು ಬಂದಿದ್ದವು. ನಾವು ಎಸ್ಐಟಿ ರಚನೆ ಗೊಡವಿಗೆ ಹೋಗಲಿಲ್ಲ. ಈ ಚಿನ್ನಯ್ಯ ಎಂಥವನು ಎಂಬುದು ಮಂಡ್ಯದ ನಾಗಮಂ ಗಲದ ಜನತೆಗೆ ಗೊತ್ತು. ಹೀಗಿದ್ದರೂ ಸರ್ಕಾರ ಮುಸುಕು ಹಾಕಿಸಿದೆ. ಯಾವನೋ ಒಬ್ಬ ದಾರಿಯಲ್ಲಿ ಹೋಗುವವನ ಮಾತು ಕೇಳಿ ಎಸ್ಐಟಿ ರಚನೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior BJP leader and Leader of Opposition R. Ashoka has alleged a larger conspiracy behind the ongoing controversy surrounding Dharmasthala temple. He accused the Congress-led state government of deliberately trying to bring Dharmasthala under the control of the Muzrai (Religious Endowment) Department for financial gain.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 10:55 pm
HK Staffer
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
14-02-26 07:16 pm
Mangaluru Staffer
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
14-02-26 10:47 pm
HK Staffer
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am