ಬ್ರೇಕಿಂಗ್ ನ್ಯೂಸ್
27-08-25 11:48 am Bangalore Correspondent ಕರ್ನಾಟಕ
ಬೆಂಗಳೂರು, ಆ.28: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ಹೆಸರು ಭಾರೀ ವಿವಾದಕ್ಕೆ ಕಾರಣವಾಗಿದೆ. ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಹ್ವಾನಿಸಿರುವುದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಸಂಪ್ರದಾಯಗಳ ಬಗ್ಗೆ ಬಾನು ಮುಷ್ತಾಕ್ಗೆ ನಂಬಿಕೆ, ಗೌರವ ಇಲ್ಲ. ಹೀಗಾಗಿ ಅವರನ್ನು ಆಹ್ವಾನಿಸಬಾರದು ಅಂತ ವಿರೋಧಿಗಳು ಆಗ್ರಹಿಸಿದ್ದಾರೆ. ಇತ್ತ ಕಾಂಗ್ರೆಸ್ ನಾಯಕರು ಬಾನು ಮುಷ್ತಾಕ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಕನ್ನಡದಲ್ಲಿ ಲೇಖನ ಬರೆದಾಗ ಯಾಕೆ ಬಾನು ಮುಷ್ತಾಕ್ರನ್ನ ವಿರೋಧಿಸಲಿಲ್ಲ ಅಂತ ಪ್ರಶ್ನಿಸಿದ್ದಾರೆ. ಅಲ್ಲದೇ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದಿದ್ದಾರೆ.
ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ;
ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಅಂತ ಡಿಕೆ ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಅಂತ ಕಿಡಿಕಾರಿದ್ದಾರೆ
ಹಿಂದೂಗಳು ಮುಸ್ಲಿಂ ಆಗಿ ಕನ್ವರ್ಟ್ ಆಗಿಲ್ವಾ?
ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಸಮಾಜದವ್ರು ಹೋಗ್ತಾರೆ, ಬರ್ತಾರೆ. ನಾವೂ ಕೂಡ ಎಲ್ಲಾ ಸಮಾಜಗಳ ದೇಗುಲ, ಮಂದಿರಗಳಿಗೆ ಹೋಗ್ತೀವಿ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದ್ರೂ ತಪ್ಪಿಸಿದ್ದಾರಾ? ಅಂತ ಡಿಕೆಶಿ ಪ್ರಶ್ನಿಸಿದ್ದಾರೆ. ಎಷ್ಟೋ ಜನ ಹಿಂದೂಗಳು ಮುಸ್ಲಿಂ ಆಗಿ ಕನ್ವರ್ಟ್ ಆಗಿಲ್ವಾ ಅಂತ ಡಿಕೆಶಿ ಪ್ರಶ್ನಿಸಿದ್ದಾರೆ.
ಬಾನು ಮುಷ್ತಾಕ್ ಯಾಕೆ ಚಾಮುಂಡಿ ಬೆಟ್ಟ ಹತ್ತಬಾರದು?
ಬಾನು ಮುಷ್ತಾಕ್ರನ್ನ ಯಾಕೆ ಚಾಮುಂಡಿ ಬೆಟ್ಟ ಹತ್ತಿಸಬಾರದು? ಎಂದು ಪ್ರಶ್ನಿಸಿರುವ ಡಿಕೆ ಶಿವಕುಮಾರ್, ಅಯೋಧ್ಯೆಗೆ ಹಿಂದೂಗಳು ಮಾತ್ರ ಬರಬೇಕು ಅಂತ ಯಾಕೆ ಬೋರ್ಡ್ ಹಾಕಿಲ್ಲ? ಕೇಂದ್ರ ಸರ್ಕಾರ ಹಜ್ ಕಮಿಟಿ, ಮೈನಾರಿಟಿ ಕಮಿಟಿಗಳನ್ನ ಯಾಕೆ ತೆಗೆದಿಲ್ಲ? ಅಂತ ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.
The selection of Booker Prize-winning author Banumustak as the inaugurator of this year’s world-renowned Mysuru Dasara festival has sparked major controversy, with the BJP and various Hindu organizations expressing outrage over the decision.
10-03-26 10:49 am
HK News Staffer
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm