ಬ್ರೇಕಿಂಗ್ ನ್ಯೂಸ್
27-08-25 06:17 pm HK News Desk ಕರ್ನಾಟಕ
ಮೈಸೂರು, ಆ.27: ಚಾಮುಂಡಿ ಬೆಟ್ಟ ಹಿಂದೂಗಳದ್ದೇ ಆಗಿತ್ತು, ಹಿಂದೂಗಳಲ್ಲೇ ಆಗಿದೆ ಮತ್ತು ಎಂದಿಗೂ ಹಿಂದೂಗಳದ್ದೇ ಆಗಿರುತ್ತದೆ" ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ" ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ-ಶಾಸ್ತ್ರ ಸಮ್ಮತವಾಗಿ ಪವಿತ್ರಗೊಂಡು ಕೋಟ್ಯಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು ಇದೆ ಮತ್ತು ಎಂದೆಂದಿಗೂ ಇರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ" ಎಂದು ತಿರುಗೇಟು ನೀಡಿದ್ದಾರೆ.
Mysuru-Kodagu MP Yaduveer Krishnadatta Chamaraja Wadiyar has strongly responded to Karnataka Deputy Chief Minister DK Shivakumar’s controversial statement that Chamundi Hill does not exclusively belong to Hindus.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am