ಬ್ರೇಕಿಂಗ್ ನ್ಯೂಸ್
27-08-25 06:17 pm HK News Desk ಕರ್ನಾಟಕ
ಮೈಸೂರು, ಆ.27: ಚಾಮುಂಡಿ ಬೆಟ್ಟ ಹಿಂದೂಗಳದ್ದೇ ಆಗಿತ್ತು, ಹಿಂದೂಗಳಲ್ಲೇ ಆಗಿದೆ ಮತ್ತು ಎಂದಿಗೂ ಹಿಂದೂಗಳದ್ದೇ ಆಗಿರುತ್ತದೆ" ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಗೌರಿ ಹಬ್ಬದ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ, ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ" ಎಂದಿರುವುದು ಅತ್ಯಂತ ದುಃಖಕರ ಮತ್ತು ನಿಂದನೀಯ. ಚಾಮುಂಡಿ ಬೆಟ್ಟ ಶಕ್ತಿಪೀಠ-ಶಾಸ್ತ್ರ ಸಮ್ಮತವಾಗಿ ಪವಿತ್ರಗೊಂಡು ಕೋಟ್ಯಂತರ ಹಿಂದೂಗಳಿಂದ ಆರಾಧಿತವಾಗಿದೆ. ಈ ದೇವಾಲಯ ಹಿಂದೂಗಳದ್ದೇ ಆಗಿತ್ತು ಇದೆ ಮತ್ತು ಎಂದೆಂದಿಗೂ ಇರುತ್ತದೆ. ಕಾಂಗ್ರೆಸ್ ಯಾವಾಗಲೂ ಹಿಂದೂ ಭಾವನೆಗಳಿಗೆ ಧಕ್ಕೆ ತಂದು ತನ್ನ ನಕಲಿ ಸೆಕ್ಯುಲರಿಸಂ ಪ್ರದರ್ಶನ ಮಾಡುತ್ತಿದೆ. ಕರ್ನಾಟಕದ ಜನರು ಎಲ್ಲ ಧರ್ಮಗಳನ್ನೂ ಗೌರವಿಸುತ್ತಾರೆ. ಆದರೆ ಹಿಂದೂ ಹಬ್ಬಗಳು, ಸಂಪ್ರದಾಯಗಳು ಮತ್ತು ದೇವಾಲಯಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯನ್ನು ಯಾವತ್ತೂ ಸಹಿಸುವುದಿಲ್ಲ" ಎಂದು ತಿರುಗೇಟು ನೀಡಿದ್ದಾರೆ.
Mysuru-Kodagu MP Yaduveer Krishnadatta Chamaraja Wadiyar has strongly responded to Karnataka Deputy Chief Minister DK Shivakumar’s controversial statement that Chamundi Hill does not exclusively belong to Hindus.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm