ಬ್ರೇಕಿಂಗ್ ನ್ಯೂಸ್
31-07-20 08:39 am Hassan Correspondant ಕರ್ನಾಟಕ
ಹಾಸನ(ಜುಲೈ.31): ಪಿಎಸ್ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿರು ವ್ಯಕ್ತಿಯನ್ನು ಸಬ್ ಇನ್ಸ್ಪೇಕ್ಟರ್ ಕಿರಣ್ ಎಂದು ಗುರುತಿಸಲಾಗಿದೆ.
ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು.
ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್ಪಿ ನಂದಿನಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm