ಬ್ರೇಕಿಂಗ್ ನ್ಯೂಸ್
31-07-20 08:39 am Hassan Correspondant ಕರ್ನಾಟಕ
ಹಾಸನ(ಜುಲೈ.31): ಪಿಎಸ್ಐ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿರು ವ್ಯಕ್ತಿಯನ್ನು ಸಬ್ ಇನ್ಸ್ಪೇಕ್ಟರ್ ಕಿರಣ್ ಎಂದು ಗುರುತಿಸಲಾಗಿದೆ.
ಇವರು ಚನ್ನರಾಯಪಟ್ಟಣದ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಚನ್ನರಾಯಪಟ್ಟಣದ ತಮ್ಮ ಮನೆಯಲ್ಲಿ ಸಮವಸ್ತ್ರದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.
ಆರೋಪಿಗಳನ್ನು ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ, ಚನ್ನರಾಯಪಟ್ಟಣದಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು.
ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ಮೃತ ಎಸ್ಐ ಕಿರಣ್ ನಡೆಸಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಎಎಸ್ಪಿ ನಂದಿನಿ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಇಂದು ಚನ್ನರಾಯಪಟ್ಟಣಕ್ಕೆ ಐಜಿ-ಎಸ್ಪಿ ಭೇಟಿ ನೀಡಲಿದ್ದರು. ಆದರೆ ಅದಕ್ಕೂ ಮುನ್ನ ಕಿರಣ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಅಧಿಕಾರಿಯ ಆತ್ಮಹತ್ಯೆಯಿಂದ ಪೊಲೀಸ್ ವಲಯದಲ್ಲಿ ದಿಗ್ಭ್ರಮೆ ಉಂಟಾಗಿದೆ.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 11:02 pm
Mangalore Correspondent
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm