ಬ್ರೇಕಿಂಗ್ ನ್ಯೂಸ್
01-09-25 04:55 pm HK News Desk ಕರ್ನಾಟಕ
ಯಾದಗಿರಿ, ಸೆ 01 : ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.
ವಜ್ಜಾಲ ಗ್ರಾಮದಲ್ಲಿ ಇಸ್ಪೀಟ್ ಆಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ಲಭಿಸಿದ್ದು, ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭ 35 ವರ್ಷದ ಮಂಜು ಎನ್ನುವವರು ಇಸ್ಪೀಟ್ ಆಡುತ್ತಿದ್ದರು. ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತಲ್ಲೇ ಉಸಿರು ಚೆಲ್ಲಿದ್ದಾರೆ.
ಪೊಲೀಸ್ ಠಾಣೆಯ ಮುಂದೆ ಕುಟುಂಬಸ್ಥರ ಪ್ರತಿಭಟನೆ;
ಇನ್ನು ಮೃತ ಮಂಜು ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಮಂಜು ಅವರನ್ನ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಸರಿ ಸುಮಾರು 1 ಕೀಮೀರಷ್ಟು ಅಟ್ಟಾಡಿಸಿದ್ದು, ಇದರಿಂದಾಗಿ ಸುಸ್ತಾಗಿದೆ ಹೃದಯಾಘಾತಕ್ಕೆ ಮಂಜು ಸಾವಿಗೀಡಾಗಿದ್ದಾರೆ ಎಂದು ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ಗಣಪತಿ ವಿಸರ್ಜನೆಯಲ್ಲಿ ಹೃದಯಾಘಾತದಿಂದ ಸಾವು
ಗಣೇಶ ವಿಸರ್ಜನೆಯ ಮೆರವಣಿಗೆ ಸಮಯದಲ್ಲಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕಳೆದ ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡ್ಯಾನ್ಸ್ ಮಾಡುತ್ತಿದ್ದ 40 ವರ್ಷದ ಲಕ್ಷ್ಮೀಪತಿ ಎನ್ನುವವರಿಗೆ ಹೃದಯಾಘಾತವಾಗಿದೆ. ಹಾರ್ಟ್ ಅಟ್ಯಾಕ್ ಆದ ಕಾರಣ ವ್ಯಕ್ತಿ ಕುಸಿದು ಬಿದ್ದಿದ್ದು, ಸಾವನ್ನಪ್ಪಿದ್ದಾರೆ.
A man reportedly died of a heart attack after police conducted a raid on an illegal gambling den in Vajjal village, Hunasagi taluk of Yadgir district. The incident occurred when the police received credible information about an ongoing gambling game and raided the premises.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm