ಬ್ರೇಕಿಂಗ್ ನ್ಯೂಸ್
01-09-25 04:55 pm HK News Desk ಕರ್ನಾಟಕ
ಯಾದಗಿರಿ, ಸೆ 01 : ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ವಜ್ಜಾಲ ಗ್ರಾಮದಲ್ಲಿ ನಡೆದಿದೆ.
ವಜ್ಜಾಲ ಗ್ರಾಮದಲ್ಲಿ ಇಸ್ಪೀಟ್ ಆಟ ಆಡುತ್ತಿರುವ ಬಗ್ಗೆ ಪೊಲೀಸರಿಗೆ ಅಧಿಕೃತವಾಗಿ ಮಾಹಿತಿ ಲಭಿಸಿದ್ದು, ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿದ್ದಾರೆ. ಈ ಸಂದರ್ಭ 35 ವರ್ಷದ ಮಂಜು ಎನ್ನುವವರು ಇಸ್ಪೀಟ್ ಆಡುತ್ತಿದ್ದರು. ಪೊಲೀಸರು ದಾಳಿ ಮಾಡಿದ ಕಾರಣ ಭಯಗೊಂಡು ಹೃದಯಾಘಾತವಾಗಿದ್ದು, ಕುಳಿತಲ್ಲೇ ಉಸಿರು ಚೆಲ್ಲಿದ್ದಾರೆ.
ಪೊಲೀಸ್ ಠಾಣೆಯ ಮುಂದೆ ಕುಟುಂಬಸ್ಥರ ಪ್ರತಿಭಟನೆ;
ಇನ್ನು ಮೃತ ಮಂಜು ಕುಟುಂಬಸ್ಥರಿಂದ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಮಂಜು ಅವರನ್ನ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಸರಿ ಸುಮಾರು 1 ಕೀಮೀರಷ್ಟು ಅಟ್ಟಾಡಿಸಿದ್ದು, ಇದರಿಂದಾಗಿ ಸುಸ್ತಾಗಿದೆ ಹೃದಯಾಘಾತಕ್ಕೆ ಮಂಜು ಸಾವಿಗೀಡಾಗಿದ್ದಾರೆ ಎಂದು ಪೊಲೀಸರ ಮೇಲೆ ಆರೋಪ ಮಾಡಿದ್ದಾರೆ.
ಗಣಪತಿ ವಿಸರ್ಜನೆಯಲ್ಲಿ ಹೃದಯಾಘಾತದಿಂದ ಸಾವು
ಗಣೇಶ ವಿಸರ್ಜನೆಯ ಮೆರವಣಿಗೆ ಸಮಯದಲ್ಲಿ ಹೃದಯಾಘಾತ ಉಂಟಾಗಿ ಕುಸಿದು ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಕಳೆದ ರಾತ್ರಿ ನಡೆದ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡ್ಯಾನ್ಸ್ ಮಾಡುತ್ತಿದ್ದ 40 ವರ್ಷದ ಲಕ್ಷ್ಮೀಪತಿ ಎನ್ನುವವರಿಗೆ ಹೃದಯಾಘಾತವಾಗಿದೆ. ಹಾರ್ಟ್ ಅಟ್ಯಾಕ್ ಆದ ಕಾರಣ ವ್ಯಕ್ತಿ ಕುಸಿದು ಬಿದ್ದಿದ್ದು, ಸಾವನ್ನಪ್ಪಿದ್ದಾರೆ.
A man reportedly died of a heart attack after police conducted a raid on an illegal gambling den in Vajjal village, Hunasagi taluk of Yadgir district. The incident occurred when the police received credible information about an ongoing gambling game and raided the premises.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm