ಬ್ರೇಕಿಂಗ್ ನ್ಯೂಸ್
01-09-25 05:03 pm HK News Desk ಕರ್ನಾಟಕ
ಮೈಸೂರು, ಸೆ.1 : ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಲಾಭಕ್ಕೆ ಚಲೋ ಮಾಡ್ತಿದ್ದಾರೆ. ಆದ್ರೆ ಅವರಿಗೆ ಇದರಿಂದ ಲಾಭ ಸಿಗಲ್ಲ. ನಮಗೆ ಧರ್ಮಸ್ಥಳದ ಬಗ್ಗೆ ಅಪಾರ ಗೌರವವಿದೆ. ಅದಕ್ಕಾಗಿಯೇ ಎಸ್ಐಟಿ ರಚನೆ ಮಾಡಿದ್ದೆವು. ಹಾಗಾದರೆ ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡಲಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ದೂರುದಾರ ಹೇಳಿದಂತೆ, ಅಲ್ಲಿ ಏನೂ ಸಿಗಲಿಲ್ಲ ಅಂತ ಈಗ ಹೋರಾಟ ಎಂದು ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಮಾಡುತ್ತಿದ್ದಾರೆ. ಹಿಂದೂಗಳು ಒಟ್ಟಾಗುತ್ತಾರೆ ಎಂದು ಏನೇನೋ ಹೇಳುತ್ತಾರೆ. ನಾವೂ ಹಿಂದೂಗಳೇ ಅಲ್ವಾ.. ಎಲ್ಲ ಹಿಂದೂಗಳು ಅವರ ಪರ ಇಲ್ಲ. ರಾಮನ ಹೆಸರಲ್ಲು ರಾಜಕೀಯ ಮಾಡಿದ್ದರು. ಈಗ ನಮ್ಮ ಊರಿನಲ್ಲೂ ರಾಮ ಮಂದಿರ ಮಾಡಿದ್ದೇವೆ.
ಹಿಂದೂಗಳು ಅಂದ್ರೆ ರಾಜಕೀಯ ಮಾಡೋದಲ್ಲ. ಅಪಪ್ರಚಾರ ಮಾಡೋದು ಅಲ್ಲ. ಸುಳ್ಳು ಹೇಳೋದು ಅಲ್ಲ. ಮನುಷ್ಯತ್ವ ಇಲ್ಲದವರನ್ನು ಏನಂತ ಕರೀಬೇಕು? ಎಂದು ಪ್ರಶ್ನೆ ಮಾಡಿದರು.
ದಸರಾ ವಿಚಾರದಲ್ಲೂ ಬಿಜೆಪಿಯವರು ರಾಜಕಾರಣ ಮಾಡಿದ್ರು. ಅವರ ಮನೆಯಲ್ಲು ರಾಜಕಾರಣ ಮಾಡ್ತಾರೆ. ಸುಳ್ಳು ಹೇಳೋದು ಬಿಟ್ಟರೆ ಬಿಜೆಪಿ ಅವರಿಗೆ ಬೇರೇನೂ ಬರಲ್ಲ. ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು ಅಂತ ಭಾನು ಮುಷ್ತಾಕ್ ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಕರೆದಿದ್ದೇವೆ. ಅದರಲ್ಲಿ ಬೇರೇನೂ ವಿಷಯ ಇಲ್ಲ ಎಂದರು.
ಚಾಮುಂಡಿ ಬೆಟ್ಟ ಚಲೋ ಮಾಡ್ತೀವಿ ಎಂಬ ಅಶೋಕ್ ಹೇಳಿಕೆ ವಿಚಾರದ ಪ್ರತಿಕ್ರಿಯಿಸಿದ ಅವರು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ. ಆದ್ರೆ ದಸರಾ ಹಬ್ಬ ಎಲ್ಲರ ಹಬ್ಬ. ನಾವು ಮಾಡೋದು ದಸರಾ ಹಬ್ಬ. ಅದಕ್ಕೆ ಧರ್ಮ ಜಾತಿ ಏನು ಇಲ್ಲ ಎಂದರು. ಡಿಕೆಶಿ ಒಂದು ಕಾಲು ಹೊರಗಿಟ್ಟಿದ್ದಾರೆ 50 ಜನ ಎಂ.ಎಲ್. ಎ ಹೋಗುತ್ತಾರೆ ಎಂಬ ಯತ್ನಾಳ ಹೇಳಿಕೆಗೆ, ಅದೆಲ್ಲ ಏನೂ ಇಲ್ಲ ಎಂದು ಹೇಳುತ್ತ ಸಿಎಂ ಹೊರ ನಡೆದರು.
Chief Minister Siddaramaiah hit out at the BJP on Sunday, accusing the party of using the Dharmasthala issue for political mileage. He questioned why the BJP, which is now opposing the Special Investigation Team (SIT), had not raised objections when the SIT was first constituted.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm