ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm