ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
12-04-26 10:59 pm
HK News Desk
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm