ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm