ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm