ಬ್ರೇಕಿಂಗ್ ನ್ಯೂಸ್
02-09-25 06:22 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2 : ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಒಟ್ಟು 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ರನ್ಯಾ ರಾವ್ ಗೆ ನೋಟಿಸ್ ನೀಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣ ಮೂಲಕ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದಲ್ಲಿ ಕನ್ನಡದ ನಟಿ ರನ್ಯಾ ರಾವ್ ರನ್ನು ಪೊಲೀಸರು ಬಂಧಿಸಿದ್ದರು. ಆಬಳಿಕ ತನಿಖೆ ನಡೆಸಿದ್ದ ಡಿಆರ್ಐ ಅಧಿಕಾರಿಗಳು ರನ್ಯಾರಾವ್ ಬಳಿ 14.8 ಕೆಜಿ ಚಿನ್ನವನ್ನು ವಶಪಡಿಸಿದ್ದರು. ಡಿಆರ್ ಐ ತನಿಖೆಯಲ್ಲಿ ರನ್ಯಾ ರಾವ್ 15 ದಿನಗಳಲ್ಲಿ 4 ಬಾರಿ ದುಬೈಗೆ ಹೋಗಿ ಭಾರತಕ್ಕೆ ಅಕ್ರಮವಾಗಿ ಚಿನ್ನ ತಂದಿರುವುದು ಪತ್ತೆಯಾಗಿತ್ತು.
ನಟಿ ರನ್ಯಾ ರಾವ್ ಅವರಿಗೆ ಇಡಿ ತನಿಖೆಯ ಬಳಿಕ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು ಹೊರತಂದಿತು(COFEPOSA) ಜಾರಿ ಮಾಡಲಾಗಿದ್ದು, ಇದರ ಸಲಹಾ ಮಂಡಳಿಯು ಇತ್ತೀಚೆಗೆ ರನ್ಯಾ ರಾವ್ ಗೆ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ಸಿಗುವುದಿಲ್ಲ. ಜೈಲಿನಲ್ಲೇ ಕಳೆಯಬೇಕು ಎಂದಿತ್ತು.
ಇತ್ತೀಚೆಗೆ ರನ್ಯಾ ರಾವ್ ಗೆ ಸೇರಿದೆ ಎನ್ನಲಾದ 34 ಕೋಟಿ ಮೊತ್ತದ ಕಟ್ಟಡ ಇನ್ನಿತರ ಸುತ್ತುಗಳನ್ನು ವಶಕ್ಕೆ ಡಿಆರ್ ಐ ವಶಕ್ಕೆ ಪಡೆದಿತ್ತು.
Kannada actress Ranya Rao, currently serving a jail sentence in a gold smuggling case, has received yet another major setback. The Enforcement Directorate (ED) has issued a notice demanding a penalty payment of ₹102.55 crore.
10-03-26 10:49 am
HK News Staffer
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm