ಬ್ರೇಕಿಂಗ್ ನ್ಯೂಸ್
02-09-25 08:00 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲದೇ ಪಟ್ಟಣ ಪ್ರದೇಶಗಳಲ್ಲಿಯೂ ಶಾಲೆಗಳಿಗೆ ಮಕ್ಕಳನ್ನು ಶಾಲಾ ವಾಹನ ಇಲ್ಲವೇ ಖಾಸಗಿ ವಾಹನಗಳಲ್ಲಿ ಕಳುಹಿಸುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಮಕ್ಕಳ ಕಳ್ಳರ ಗ್ಯಾಂಗ್, ಶಾಲಾ ವಾಹನದ ನೆಪದಲ್ಲಿ ಮಕ್ಕಳನ್ನು ಕಿಡ್ನಾಪ್ ಮಾಡುತ್ತಿರುವ ವಿಚಾರ ಉತ್ತರ ಭಾರತದಲ್ಲಿ ಬೆಳಕಿಗೆ ಬಂದಿದೆ. ಇದರ ಬಗ್ಗೆ ನಟ ಮಾಸ್ಟರ್ ಆನಂದ್ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಹಿಂದಿಯಲ್ಲಿ ಬಂದಿರುವ ಸುದ್ದಿಯೊಂದನ್ನು ಉಲ್ಲೇಖಿಸಿರುವ ಮಾಸ್ಟರ್ ಆನಂದ್, ಸಾಮಾನ್ಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿ ಧಾವಂತದಲ್ಲಿ ಇರುತ್ತಾರೆ. ಇದನ್ನೇ ಲಕ್ನೋದಲ್ಲಿ ಕಳ್ಳರ ಗ್ಯಾಂಗ್ ಬಂಡವಾಳ ಮಾಡಿಕೊಂಡು ಅದೇ ರೀತಿಯ ವಾಹನ ತಂದು ಮಕ್ಕಳನ್ನು ಕದಿಯೋಕೆ ನೋಡಿದ್ದಾರೆ ಎಂದು ವಿವರಿಸಿದ್ದಾರೆ.
ಸಾಮಾನ್ಯವಾಗಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ವ್ಯಾನ್ಗಳು ನಿಗದಿತ ಸಮಯಕ್ಕಿಂತ ಸ್ವಲ್ಪ ಹೆಚ್ಚೂ ಕಡಿಮೆ ಬರುವುದು ಸಾಮಾನ್ಯ. ನಿಗದಿತ ವಾಹನ ಬರುವುದಕ್ಕಿಂತ ಸ್ವಲ್ಪ ಮುಂಚೆಯೇ ಕಳ್ಳರ ಗ್ಯಾಂಗ್ ಬಂದು ಹಾರ್ನ್ ಮಾಡುತ್ತದೆ. ಶಾಲಾ ವಾಹನ ಬಂತೆಂದು ಅದನ್ನು ನೋಡದೆ ಮಕ್ಕಳನ್ನು ಕಳಿಸಿಕೊಡುತ್ತಾರೆ. ಎಂದಿನ ಡ್ರೈವರ್ ಬಂದಿಲ್ಲ, ಅವರಿಗೆ ಉಷಾರಿಲ್ಲ ಅಂತ ನೆಪ ಹೇಳಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ.
ಇಂಥದ್ದೇ ಘಟನೆ ಲಕ್ನೋದಲ್ಲಿ ನಡೆದಿರುವ ಬಗ್ಗೆ ಮಾಸ್ಟರ್ ಆನಂದ್ ಹೇಳಿದ್ದಾರೆ. ಮಕ್ಕಳನ್ನು ತುಂಬಿಸಿಕೊಂಡು ಶಾಲೆಯ ವಾಹನ ಬಂದ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಡೌಟ್ ಬಂದು ನಿಜವಾದ ಡ್ರೈವರ್ಗೆ ಕರೆ ಮಾಡಿದಾಗ, ಆತ ತಾನು ತಡವಾಗಿ ಬರುತ್ತಿರುವುದಾಗಿ ಹೇಳಿದ್ದರಿಂದ ಮೋಸದಾಟ ಬಯಲಾಗಿದೆ. ಆದರೆ ಈ ರೀತಿ ನಿಮ್ಮ ಮಕ್ಕಳಿಗೂ ಆಗಬಹುದು. ಆದ್ದರಿಂದ ಚಾಲಕರು ಬೇರೆ ಬಂದಿದ್ದರೆ ಅಥವಾ ಇನ್ನಾವುದೇ ರೀತಿಯಲ್ಲಿ ಸಂದೇಹ ಬಂದರೆ ಚೆಕ್ ಮಾಡಿ. ಮಕ್ಕಳನ್ನು ಬೇರೆ ವಾಹನಗಳಿಗೆ ಕಳುಹಿಸುವ ಮುನ್ನ ಎಚ್ಚರಿಕೆಯಿಂದ ಇರಿ ಎಂದು ಮಾಸ್ಟರ್ ಆನಂದ್ ಸಲಹೆ ಮಾಡಿದ್ದಾರೆ.
In a disturbing new trend, child kidnappers are reportedly disguising themselves as school van drivers to abduct children, a modus operandi that recently surfaced in North India. Actor Master Anand has issued a public warning about such incidents via his Instagram account.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm