ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm