ಬ್ರೇಕಿಂಗ್ ನ್ಯೂಸ್
05-09-25 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5 : ರಾಜ್ಯ ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ಆರೋಪ ಕೇಳಿಬಂದ ವಾರದ ಬಳಿಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಹಿನ್ನೆಲೆಯಲ್ಲಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆ ಜಾರಿಗೊಳಿಸಿದ್ದು ಯೋಜನೆಯಡಿ 60 ಎಕರೆ ಭೂಮಿ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು.
ಆದರೆ ಫಲಾನುಭವಿಗಳಿಂದ ಶೇ.60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿಬಂದಿದ್ದು ಕಮಿಷನ್ ಕೇಳಿದ್ದ ವಿಡಿಯೋ ವೈರಲ್ ಆಗಿತ್ತು.
ಈ ಬಗ್ಗೆ ಮಾತನಾಡಿದ್ದ ರವಿಕುಮಾರ್, ಆರೋಪಗಳನ್ನು ತಳ್ಳಿ ಹಾಕಿದ್ದರು. ಎಐ ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಆದರೂ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದರು. ನಿಗಮದ ಕಚೇರಿಯಲ್ಲಿಯೇ ವಿಡಿಯೊ ಚಿತ್ರೀಕರಿಸಿರುವುದು ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ವಾಸ್ತವ ಮನವರಿಕೆ ಮಾಡಿಕೊಟ್ಟು ತನಿಖೆ ನಡೆಸಲು ಮನವಿ ಮಾಡಲಿದ್ದೇನೆ ಎಂದು ತಿಳಿಸಿದರು.
A week after allegations of large-scale commission collection surfaced in the Karnataka State Bhovi Development Corporation, its chairman S. Ravikumar has tendered his resignation. The move reportedly follows instructions from Chief Minister Siddaramaiah.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm