ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
24-10-25 06:04 pm
HK News Desk
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am