ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm