ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am