ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm