ಬ್ರೇಕಿಂಗ್ ನ್ಯೂಸ್
08-09-25 02:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8 : ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವನ್ನು ಘೋಷಿಸುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ, ತುಳುವ ತಿರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ ಎಂದು ಚಟಾಕಿ ಹಾರಿಸಿದರು.
ಕರಾವಳಿ ಜನ ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ, ಧಾರ್ಮಿಕ ಶಕ್ತಿ, ಬ್ಯಾಂಕಿಂಗ್ ವ್ಯವಸ್ಥೆ ಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ ಎಂದರು.
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಆ ಭಾಗದ ಶಾಸಕರು, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಜೊತೆ ನಾನು ಚರ್ಚೆ ಮಾಡಿದ್ದೇನೆ’ ಎಂದು ತಿಳಿಸಿದರು. ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ ಎಂದು ತಿಳಿಸಿದರು.
Deputy Chief Minister D.K. Shivakumar has assured that the proposal to declare Tulu as the state’s second official language will be taken up for discussion in the State Cabinet.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm