ಬ್ರೇಕಿಂಗ್ ನ್ಯೂಸ್
09-09-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9 : ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ನಡೆದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯಲ್ಲಿ ಪ್ರಚೋದನಕಾರಿ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯದಲ್ಲಿ ಒಂದೇ ದಿನ ಎರಡು ದೇಶದ್ರೋಹದ ಘಟನೆಗಳಾಗಿದ್ದು ಎರಡೂ ಕಡೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮೆರವಣಿಗೆ ಹೋಗುತ್ತಿದ್ದಾಗ ಗುಂಪೊಂದು ಈ ಘೋಷಣೆ ಕೂಗಿದ್ದು ಇದರ 12 ಸೆಕೆಂಡಿನ ವಿಡಿಯೋ ವೈರಲ್ ಆಗಿದೆ.
ವಿಜಯಪುರದಲ್ಲಿ ಸೆ.5ರಂದು ಈದ್ ಮೆರವಣಿಗೆ ನಡೆಯುತ್ತಿದ್ದಾಗ ಪ್ರಚೋದನಕಾರಿ ಸಂದೇಶದ ಆಡಿಯೋ ಪ್ಲೇ ಮಾಡಲಾಗಿದೆ. ಈ ಬಗ್ಗೆ ಮೂವರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಡಿಯೋದಲ್ಲಿ 15 ನಿಮಿಷ ಪೊಲೀಸರು ಸುಮ್ಮನಿದ್ದರೆ ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ, ಎಲ್ಲರನ್ನೂ ನಿರ್ನಾಮ ಮಾಡುತ್ತೇವೆ, ಆಮೇಲೆ ಅವರು ಹಿಂದುಸ್ತಾನ್ ಮಾಡಲಿ ಎಂದು ಹೇಳುವ ಆಡಿಯೋ ಇದೆಯೆಂದು ಹೇಳಲಾಗುತ್ತಿದೆ. ಪೊಲೀಸರು ಡಿಜೆ ಮಾಲೀಕ, ಆಪರೇಟರ್ ಸೇರಿ ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ.
Karnataka’s Shivamogga and Vijayapura districts witnessed controversies during Eid Milad processions, with videos and audio clips sparking outrage and police action. In Shivamogga’s Bhadravathi, a 12-second video allegedly showing a group of youths shouting “Pakistan Zindabad” during a procession near Gandhi Circle on Tarikere Road went viral on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm