ಬ್ರೇಕಿಂಗ್ ನ್ಯೂಸ್
09-09-25 10:52 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.9 : ಸೋಮವಾರ ರಾತ್ರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ನಡೆದಿದೆ. ಇದೇ ವೇಳೆ, ವಿಜಯಪುರ ಜಿಲ್ಲೆಯಲ್ಲಿ ಪ್ರಚೋದನಕಾರಿ ಆಡಿಯೋ ಒಂದು ವೈರಲ್ ಆಗಿದೆ. ರಾಜ್ಯದಲ್ಲಿ ಒಂದೇ ದಿನ ಎರಡು ದೇಶದ್ರೋಹದ ಘಟನೆಗಳಾಗಿದ್ದು ಎರಡೂ ಕಡೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದಾರೆ.
ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ‘ಪಾಕ್ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಈದ್ ಮಿಲಾದ್ ಮೆರವಣಿಗೆಯ ಬಗ್ಗೆ ವಿಡಿಯೋ ಮಾಡಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳುತ್ತೇವೆ’ ಎಂದು ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗಾಂಧಿ ವೃತ್ತದಲ್ಲಿ ಈದ್ ಮೆರವಣಿಗೆ ಹೋಗುತ್ತಿದ್ದಾಗ ಗುಂಪೊಂದು ಈ ಘೋಷಣೆ ಕೂಗಿದ್ದು ಇದರ 12 ಸೆಕೆಂಡಿನ ವಿಡಿಯೋ ವೈರಲ್ ಆಗಿದೆ.
ವಿಜಯಪುರದಲ್ಲಿ ಸೆ.5ರಂದು ಈದ್ ಮೆರವಣಿಗೆ ನಡೆಯುತ್ತಿದ್ದಾಗ ಪ್ರಚೋದನಕಾರಿ ಸಂದೇಶದ ಆಡಿಯೋ ಪ್ಲೇ ಮಾಡಲಾಗಿದೆ. ಈ ಬಗ್ಗೆ ಮೂವರು ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಡಿಯೋದಲ್ಲಿ 15 ನಿಮಿಷ ಪೊಲೀಸರು ಸುಮ್ಮನಿದ್ದರೆ ನಮ್ಮ ತಾಕತ್ತು ಏನೆಂದು ತೋರಿಸುತ್ತೇವೆ, ಎಲ್ಲರನ್ನೂ ನಿರ್ನಾಮ ಮಾಡುತ್ತೇವೆ, ಆಮೇಲೆ ಅವರು ಹಿಂದುಸ್ತಾನ್ ಮಾಡಲಿ ಎಂದು ಹೇಳುವ ಆಡಿಯೋ ಇದೆಯೆಂದು ಹೇಳಲಾಗುತ್ತಿದೆ. ಪೊಲೀಸರು ಡಿಜೆ ಮಾಲೀಕ, ಆಪರೇಟರ್ ಸೇರಿ ಮೂವರ ವಿರುದ್ಧ ಕೇಸು ದಾಖಲಿಸಿದ್ದಾರೆ.
Karnataka’s Shivamogga and Vijayapura districts witnessed controversies during Eid Milad processions, with videos and audio clips sparking outrage and police action. In Shivamogga’s Bhadravathi, a 12-second video allegedly showing a group of youths shouting “Pakistan Zindabad” during a procession near Gandhi Circle on Tarikere Road went viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am