ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm