ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm