ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm