ಬ್ರೇಕಿಂಗ್ ನ್ಯೂಸ್
12-09-25 08:26 pm HK News Desk ಕರ್ನಾಟಕ
ಶಿವಮೊಗ್ಗ, ಸೆ 12 : ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮದುವೆ ಫಿಕ್ಸ್ ಆಗಿದ್ದ ಜೋಡಿ ಸಾವನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ನಡೆದಿದೆ.
ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಸೊರಬ ತಾಲೂಕು ಗಂಗವಳ್ಳಿ ಗ್ರಾಮದ ಬಸವನಗೌಡ ಹಾಗೂ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ರೇಖಾ ಅಪಘಾತದಲ್ಲಿ ಮೃತಪಟ್ಟವರು. ಮೃತ ಯುವತಿ ರೇಖಾ ಹಾಗೂ ಬಸವನಗೌಡ ಮದುವೆ ಫಿಕ್ಸ್ ಆಗಿತ್ತು. ಈ ಜೋಡಿ ಮತ್ತಿಕೋಟೆಯಿಂದ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನಕ್ಕೆ ಹೊರಟ್ಟಿದ್ದರು. ಆದ್ರೆ ದುರಾದೃಷ್ಟವಶಾತ್ ಅಂಬಾರಕೊಪ್ಪ ಕ್ರಾಸ್ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಬೈಕ್ಗೆ ಕಾರು ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಇಕೋ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ, ಬಸವನಗೌಡ ಹಾಗೂ ರೇಖಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಬ್ಬರ ವಿವಾಹ ದಿನಾಂಕ ನಿಗದಿಯಾಗಿರಲಿಲ್ಲ ಅಂತ ಹೇಳಲಾಗ್ತಿದೆ. ಇಬ್ಬರ ಮನೆಗಳಲ್ಲಿ ಪೋಷಕರ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
A tragic road accident claimed the lives of a soon-to-be-married couple when their bike collided with an oncoming car near Ambaragoppa Cross in Shikaripura taluk on Thursday. The deceased have been identified as Basavanna Gowda from Gangavalli village in Soraba taluk and Rekha from Mattikote village in Shikaripura taluk
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm